top of page


ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ “ಭಾರತೀಯ ಮಹಿಳೆ ಅಂದು-ಇಂದು-ಮುಂದು” ವಿಚಾರ ಸಂಕಿರಣ,ಸಾಂಸ್ಕೃತಿಕ ಅಭಿಯಾನ-೨೦೨೫
ಬೆಂಗಳೂರು:ಸುರ್ವೆ ಕಲ್ಚರಲ್ ಅಕಾಡೆಮಿ ತನ್ನ ೩೨ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ,೨೦೨೫ರ ಮಾರ್ಚ್ ೮ರ ಶನಿವಾರದಂದು,ಬೆಂಗಳೂರಿನ ನಯನ ರಂಗಮಂದಿರದಲ್ಲಿ, ಪೂರ್ಣ ದಿನ,...


*ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ .ಪ್ರಸಾದ್ ಆಯ್ಕೆ*
ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರ ನೇಮಕಕ್ಕೆ ರಾಜ್ಯ ಸರ್ಕಾರ ಕಳಿಸಿದ್ದ ಪ್ರಸ್ತಾವನೆಗೆ ರಾಜ್ಯಪಾಲರು ಗುರುವಾರ ಅಂಕಿತ ಹಾಕಿದ್ದಾರೆ...


*ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಕಾನೂನಾತ್ಮಕ ಕಠಿಣ ಕ್ರಮ ...ಸಿಎಂ ಸಿದ್ದರಾಮಯ್ಯ*
ಬೆಂಗಳೂರು.ಜ .01: ಆರ್ ಬಿ ಐ ನಿಯಮಾವಳಿಗಳನ್ನು ಉಲ್ಲಂಘಿಸಿ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ...


ಬಹಿರಂಗ ಪಡಿಸದ ಆಸ್ತಿ ವಿವರ, ಸರಕಾರಿ ನೌಕರರ ರಕ್ಷಣೆಗೆ ನಿಂತ ಇಲಾಖಾ ಮುಖ್ಯಸ್ಥರು: ಲೋಕಾಯುಕ್ತ ವಾರ್ನಿಂಗ್
ಬೆಂಗಳೂರು ಜ,03:ಲೋಕಾಯುಕ್ತ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ, ''ರಾಜ್ಯ ಸರಕಾರದ ಎಲ್ಲಾ ಅಧಿಕಾರಿ ಹಾಗೂ ನೌಕರರ ಆಸ್ತಿ ವಿವರಗಳ ಮಾಹಿತಿ ನೀಡಬೇಕು....


ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು.;ವಿ ಸೋಮಣ್ಣ
,ಡಿ,27.ವಿ ಸೋಮಣ್ಣ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರು ಇಂದು ತುಮಕೂರು ಜಿಲ್ಲೆ, ಮಧುಗಿರಿ ತಾಲೂಕು, ಬಡವನಹಳ್ಳಿ ಹೋಬಳಿ ಮತ್ತು ಮಿಡಿಗೇಶಿ...


ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಇನ್ನಿಲ್ಲ
ಮಾಜಿ ಪ್ರಧಾನಿ, ಆರ್ಥಿಕ ತಜ್ಞ, ಡಾ|| ಮನಮೋಹನ ಸಿಂಗ್ ಅವರು ನಿನ್ನೆ ರಾತ್ರಿ ಅಸ್ತಂಗತರಾಗಿದ್ದಾರೆ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರಿಗೆ 92...


ಅಗಲಿದ ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ
ಅಜಾತ ಶತ್ರುವಿಗೆ ಶೋಕ ಸಾಗರದ ನಡುವೆ ಅಂತಿಮ ವಿದಾಯ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಹುದ್ದೆಗಳನ್ನು ಅಲಂಕರಿಸಿ ದಶಕಗಳ ಕಾಲ...


ಹಂಪಿಯಲ್ಲಿ
ಕರುನಾಡ ಕಾರ್ಮಿಕರ ವೇದಿಕೆ, ಬೆಂಗಳೂರು ವತಿಯಿಂದ ಹಂಪಿಯಲ್ಲಿ ಕಕಾವೇ ಶಾಖೆಯನ್ನು ಇಂದು ಉದ್ಘಾಟಿಸಲಾಯಿತು.... ರಾಜ್ಯ ಅಧ್ಯಕ್ಷರಾದ ಚಂದ್ರೇಗೌಡ, ಮಹಿಳಾ ರಾಜ್ಯ...


ಕನ್ನಡ ವಿಶ್ವವಿದ್ಯಾಲಯ, ಹಂಪಿ , ಚರಿತ್ರೆ ವಿಭಾಗ ಹಾಗೂ ಶ್ರೀ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘಸಹಯೋಗದೊಂದಿಗೆ ಆನ್ಲೈನ್ನಲ್ಲಿ
ವಿಶೇಷ ದತ್ತಿ ಉಪನ್ಯಾಸ “ಮರಳಿ ಸಾಹಿತ್ಯಕ್ಕೆ : ಕಾವ್ಯ ಸಾಹಿತ್ಯ ಮತ್ತು ಪ್ರಾಚೀನ ಭಾರತದ ಸಾಮಾಜಿಕ ಚರಿತ್ರೆ” ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಶ್ರೀ...


ಸಿದ್ರಾಮಪ್ಪ ಕಳಸಪ್ಪ ಇವರಿಗೆ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ, ಪ್ರದಾನ
ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ೨೦೧೮-೧೯ನೇ ಪಿಎಚ್.ಡಿ. ಸಂಶೋಧನಾ ವಿದ್ಯಾರ್ಥಿಯಾದ ಸಿದ್ರಾಮಪ್ಪ ಕಳಸಪ್ಪ ಇವ ದಿನಾಂಕ: ೧೬.೧೦.೨೦೨೪ರAದು ನಡೆದ ಕನ್ನಡ...


ಕಳೆದ 15 ವರ್ಷಗಳಲ್ಲಿ ಆದಿವಾಸಿ ಸಮುದಾಯಗಳ ಚರ್ಚೆ;ಸಚಿವರು,ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಮೊದಲ ಸಭೆ
ಸತತ 200 ನಿಮಿಷಗಳ ಕಾಲ ನಡೆದ ಸಭೆ- ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ 2 ತಿಂಗಳಲ್ಲಿ ಮತ್ತೆ ಇದೇ ಸಭೆ ಕರೆಯುತ್ತೇನೆ: ಈ ಸಭೆಯ ನಿರ್ಣಯಗಳು ಜಾರಿ ಆಗದೇ ಇದ್ದರೆ ನಾನು...


ಜನ್ಮದಿನದ ಶುಭಾಶಯಗಳು:
ಕೋಟ್ಯಾಂತರ ಭಕ್ತರ ನಾಡಿನ ಪುಣ್ಯ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭೆಯ ಗೌರವಾನ್ವಿತ ಸದಸ್ಯರೂ ಪದ್ಮವಿಭೂಷಣ ಪುರಸ್ಕೃತ ಶ್ರೀ ಡಾ. ವೀರೇಂದ್ರ ಹೆಗ್ಗಡೆ...


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಸಂಜೆ ಕಾವೇರಿ ನಿವಾಸದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಭೇಟಿ ಮಾಡಿದರು.
ಡಿಸೆಂಬರ್ 2ರಂದು ತುಮಕೂರು ಜಿಲ್ಲೆಯಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು...


ಉಪ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ: ಸಂಡೂರಿನ ಚುನಾವಣೆಯಲ್ಲಿ ಸಂತೋಷ್ ಲಾಡ್ ಶ್ರಮ ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 23: ರಾಜ್ಯದ ಶಿಗ್ಗಾಂವಿ, ಚೆನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲಿ ಗೆಲುವು...


ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಶೃಂಗೇರಿ ಮಠ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆ ಕೆಡವಲು BBMP ಮುಂದು!
ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡಲು ಸಿದ್ಧತೆ ಆರಂಭಿಸಿರುವ ಬಿಬಿಎಂಪಿಯು, ನಕ್ಷೆ ಅನುಮತಿ ಪಡೆಯದೇ ತಲೆ ಎತ್ತಿರುವ ಶಂಕರಪುರದ ಜ್ಞಾನೋದಯ ಪಿಯು...


ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?
ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ...


ಕೃಷಿ ಮಾಹಿತಿಗೂ ಬಂತು AI ಆಧಾರಿತ ಸರ್ಚ್ ಎಂಜಿನ್: KNN-AgriQuery ಬಳಸಿ ನೋಡಿ...
ಕೃಷಿ ಉತ್ಪಾದನೆಯ ಸ್ಥಳದಿಂದ ಗ್ರಾಹಕರಿಗೆ ತಲುಪುವುದನ್ನು ಆಹಾರ ಮೈಲಿ ಎಂದು ಕರೆಯಲಾಗುತ್ತಿದ್ದು, ಸುಸ್ಥಿರ ಕೃಷಿ ಮತ್ತು ಪರಿಸರ ಪ್ರಭಾವದ ಮೌಲ್ಯಮಾಪನದಲ್ಲಿ ಇದು...


ಕರೋನಾ ವೇಳೆ ಭಾರತದ ನೆರವು: ಪ್ರಧಾನಿ ಮೋದಿಗೆ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ!
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ...


ಫಡ್ನವೀಸ್ ಪತ್ನಿ ಕುರಿತು ಕನ್ಹಯ್ಯಾ ಕುಮಾರ್ ವಿವಾದಾತ್ಮಕ ಹೇಳಿಕೆ! ಬಿಜೆಪಿ ಖಂಡನೆ
ಫಡ್ನವೀಸ್ ಅವರ ಧರ್ಮಯುದ್ಧ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಕನ್ಹಯ್ಯಾ ಕುಮಾರ್, ಧರ್ಮವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಅಂತಹ ಜನರು ಧರ್ಮ...
bottom of page